ಅದ್ಯಯ 2

ಯೇಸು ಏಕ್ ಪಾರ್ಶ್ವವಾಯು ರೋಗಿಯನ ಪಾಪವನ ಕ್ಷಮಿಸಿನ ಶಾಸ್ತ್ರಿಖಾರು ಈನ ನ ವುಪ್ಪರ್ ಆಕ್ಷೇಪಣೆ ಹೊರಿನ 1 1ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿದಾಗ 2 2ಬಹು ಜನರು ಅಲ್ಲಿ ಕೂಡಿಬಂದದ್ದರಿಂದ ಬಾಗಿಲಿನ ಬಳಿಯಲ್ಲಿ ಕೂಡಾ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯಮನ ಖಾಮಿಜಯು . 3 ಥದೆಸ್ ಚಾರ್ ಭಾಜುನುತುನ್ ಏಕ್ ಪಾರ್ಶ್ವವಾಯು ರೋಗಿಯನ ಹೊತ್ತು ಯೇಸುವಿನ ಜಾಗೋ ಆಯು . 4 ಅದ್ಮಿಖಾರು ಗುಂಪಾಗಿರೈತದೆ ಇವನೇ ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಚಾವಣಿಯನ್ನು ತೆರೆದು ದೊಡ್ಡ ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಹೆತ್ಮೆಲಿಯು . 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, – <<ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು. 6 ಕತ್ಹೋ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು – 7 ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?>> ಎಂದು ತಮ್ಮ ಮನಸ್ಸಿನಮ್ಜ ಆಲೋಚಿನ್ಸಿ ಖಾಮ್ಜಿಯು . 8 ಅಮ್ ಆಲೋಚಿಸಿ ಕರ್ಣನ್ಕೊ ಳ್ಳುತ್ತಿದ್ದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ – <<ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಯಾವುದು ಸುಲಭ? 9 9<ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವದೋ?> ಅಥವಾ <ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು, ನಡೆ ಬೋಲಿಯೋಣ ?> 10 ಕತ್ಹೋ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ 11 <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ>> ಅಂದನು. 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, <<ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ>> ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆಸಲ್ಲಿಸಿದರು. ಯೇಸು ಪಾಪಿಗಳ ಜೊತೆಗೆ ಊಟಮಾಡಿದ್ದಕ್ಕೆ ಶಾಸ್ತ್ರಿಗಳು ಆತನ ಮೇಲೆ ಆಕ್ಷೇಪಣೆ ಮಾಡಿದ್ದು 13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ತೆಗೆದುಕೊಳ್ಳಲು ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. 15 ಬುಜು ಯೇಸುಬಿ ಲೇವಿಯನ ಗರ್ಮ ಖಾನುಕೊಂಕರ್ಥಥೆ , ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದರು. 16 ಫರಿಸಾಯರಾದ ಧರ್ಮಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ - <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಹೇಳಿದರು. 17 ಯೇಸು ಅದನ್ನು ಕೇಳಿ ಅವರಿಗೆ - <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು. ಯೇಸುವಿನ ಶಿಷ್ಯರು ಉಪವಾಸ ಕರಿಯು ಶಾಸ್ತ್ರಿಗಳು ಆತನ ಮೇಲೆ ಆಕ್ಷೇಪಣೆ ಕರಿಯು 18 ಯೋಹಾನನ ಶಿಷ್ಯ ಖ್ಹರು ಫರಿಸಾಯಖಾರು ಉಪವಾಸಕರಿಯು . ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? <<ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವುದಿಲ್ಲ?>> 19 ಕರಿನ್ ಕೇಳಲು ಯೇಸು ಅವರಿಗೆ <<ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. 20 ಕತ್ಹೋ ಮದಲಿಂಗಖಾರ್ಹು ಮನ ಇವನ ಬಳಿತಿ ತೆಗೆದುಕೊಂಡುಹೋಗುವ ದಿನಗಳು ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. 21 ಕೊಂಬಿ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಎಳೆದುಕೊಳ್ಳುವದರಿಂದ ಹರಕು ಗನುವುಷೆ 22 ಉಜು ಜುನು ಬುದ್ದಲಿಮ ನಾವು ದ್ರಾಕ್ಷಾರಸ ಕೊಂಬಿ ನಕ್ಷೆ ಕೊಇನಿ , ಇಟ್ಟರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ನಾಶವಾಗುವವು. ಆದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು>> ಎಂದು ಹೇಳಿದನು. ಯೇಸುವೂ ಆತನ ಶಿಷ್ಯರೂ ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಶಾಸ್ತ್ರಿಗಳು ಈನ ವುಪ್ಪರ್ ಆಕ್ಷೇಪಣೆದಿಧು. 23 ಯೇಸು ಸಬ್ಬತ್ ದಿನಮ್ಮ ಪೈರನ ಹೊಲಖರುನ ಜವಾನಿ ಶಮಯಮ್ಮ , ಆತನ ಶಿಷ್ಯರು ತೆನೆಗಳನ್ನು ಮುರಿದುಕೊಂಡು ತಿಂದರು. 24 24ಫರಿಸಾಯರು ಆತನನ್ನು – <<ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಯಾಕೆ ಮಾಡುತ್ತಾರೆ?>> ಕರಿನ್ ಬೋಲಿಯು . 25 ಆತನು ಅವರಿಗೆ – <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? 26 ಇವನೇ ಮಹಾಯಾಜಕಕಣ ಅಬಿಯಾತರನ ಕಾಳಮ್ಮ ದೇವಮಂದಿರಮ ಜೈನ ಯಾಜಕರು ಮಾತ್ರ ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ಹೇಳಿದನು. 27 ಯೇಸು <<ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ. 28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ>> ಅಂದನು.