ಅದ್ಯಯ 3

1 ಅಜ್ಯೇಕ್ ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. 2 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. 3 ಯೋ ಕೈಬತ್ತಿದ್ದ ಅದ್ಮಿನ , <<ಎದ್ದು ನಡುವೆ ನಿಂತುಕೋ>> ಎಂದು ಹೇಳಿ ಅವರಿಗೆ, 4 4<<ಸಬ್ಬತ್ ದಿನಮ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?>> ಎಂದು ಹೇಳಲು ಅವರು ಸುಮ್ಮನಿದ್ದರು. 5 ತದೆ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ – <<ನಿನ್ನ ಕೈ ಚಾಚು>> ಎಂದು ಹೇಳಿದನು. 6 ಯೋ ಚಾಚಿದನು; ಕೈ ವಾಸಿಯಾಯಿತು. ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. ಯೇಸು ಹೋಗಿ ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು 7 ಯೇಸುವು ಇನಿ ಶಿಷ್ಯರಾಮ ಆ ಯೋಜಗೋಣ ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದಲೂ ಯೂದಾಯದಿಂದಲೂ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. 8 ಅಮ್ಕಯೇಥೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೆರೂಸಲೇಮಿನಿಂದಲೂ, ಯೂದಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. 9 ಅದ್ಮಿನ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕುವರೆಂದು ಬಗೆದು ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. 10 ಶೇಕತ್ಹೋ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಪದಿಯು . 11 ಉಜು ದೆವ್ವಖಾಹರು ಇನಬಿ ದೆಕವ ತದೆ ಗೋದಾನ ಪದಿಯು – <<ನೀನು ದೇವಕುಮಾರನೆಂದು>> ಕೂಗುತ್ತಿದ್ದವು. 12 ಕತ್ಹೋ ಯು ಯೋ ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು. 13 ತದೆ ಉಜು ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14 ಯೋ ಬಾರ ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15 ಸೈತಾನನ ಬಿಡಿಸುವ ಅಧಿಕಾರವುಳ್ಳಲ್ಲವುಯು ಸುವಾರ್ತೆನ ಸಾರುವುದಕ್ಕೆ ತಾನು ಅವರನ್ನು ಕಳುಹಿಸಬೇಕೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇಮಿಸಿದನು. 16 ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು. 17 ಜೆಬೆದಾಯನ ಮಗಚಾಥೆ ಯಾಕೋಬನಬಿ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು. 18 ಬಚ್ಚಿಜಷೆ ಯಾರಾರೆಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, 19 ಯೇಸುನ ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವರೇ. ಯೇಸುವಿನ ವೈರಿಗಳು ಆತನನ್ನು ದೂಷಿಸಿದ್ದು; ಆತನ ಸ್ವಂತ ಜನರು ಆತನ ವಿಷಯವಾಗಿ ಅನುಮಾನ ಪದಿಯು. ; 20 ಯೋ ಗರ್ಮ ಐತ್ಹೋ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟಕ್ಕೂ ಕೂಡ ಅವಕಾಶಸಿಗಲಿಲ್ಲ. 21 ಇದನ್ನು ಕೇಳಿ ಆತನ ಬಂಧುಗಳು <<ಅವನಿಗೆ ಹುಚ್ಚುಹಿಡಿದಿದೆ>> ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು. 22 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು - <<ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ>> ಬೋಳುಕರಸ್ . 23 ಯೋ ಇವನಬಿ ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - <<ಸೈತಾನನು ಸೈತಾನನನ್ನು ಬಿಡಿಸುವುದುಂಟೇ? 24 ಖಾಹುಬಿ ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು; 25 25ಹಾಗೆಯೇ ಒಂದು ಮನೆಯಲ್ಲಿ ಭೇದಹುಟ್ಟಿದರೆ ಆ ಮನೆಯು ವುಭರಿಕೊಇನಿ . 26 ಇಮ್ಮಸ್ ಸೈತಾನಬಿ ಈನ ವಿರೋಧವಾಗಿ ಎದ್ದು ತನ್ನಲ್ಲಿ ಭೇದಹುಟ್ಟಿಸಿಕೊಂಡರೆ ಅವನು ನಿಲ್ಲಲಾರದೆ ನಾಶವಾಗಿ ಹೋಗುವನು. 27 ಕಯೇಥೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಜುನುಹುಇಜಷೆ .>> 28 ಅಮ್ಕಯೇಥೆ ಇವನೇ - <<ಇವನಿಗೆ ದೆವ್ವ ಹಿಡಿದದೆ>> ಎಂದು ಹೇಳಿದ್ದರಿಂದ ಯೇಸು ಅವರಿಗೆ - <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು, 29 ಅಜು ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು>> ಎಂದು ಹೇಳಿದನು. 30 30ಯಾಕೆಂದರೆ ಅವರು, <<ಈತನಲ್ಲಿ ಅಶುದ್ಧಾತ್ಮವಿದೆ>> ಎಂದು ಬೋಲಿಯು . 31 ಅಡ್ಮಿ ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು. 32 ಯೋ ಜನರು ಆತನಿಗೆ - <<ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು>> ಕರಿನ್ಬೋ ಳ್ತ್ಹನಿ 33 ಯೋ ಇವನ - <<ನನಗೆ ತಾಯಿಯೂ ತಮ್ಮಂದಿರೂ ಯಾರು?>> ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ - 34 <<ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. 35 ದೆವುಬಿ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಿದ್ದಾರೆ>> ಬೋಲಿಯು .