ಅದ್ಯಯ 5

ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು 1 ಉಜು ವುಪ್ಪರ್ ಅವರು ಸಮುದ್ರದ ಆಚೇದಡಕ್ಕೆ ಗೆರಸೇನರ ಸೀಮೆಗೆ ತಲುಪಿದರು. 2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಯೊಳಗಿಂದ ಬಂದು ಆತನನ್ನು ಸಂಧಿಸಿದನು. 3 ಇನಬಿ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. 4 ಇನಬಿ ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. 5 ಇವನೇ ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಜಜ್ಜಿಕೊಳ್ಳುತ್ತಾ ಇದ್ದನು. 6 ಇವನೇ ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು ಮಹಾಶಬ್ದದಿಂದ ಆರ್ಭಟಿಸಿ - 7 <<ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಲ್ಲಿ ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ>> ಎಂದು ಹೇಳಿದನು. 8 ಯಾಕೆಂದರೆ – <<ಯೇಸು ಆ ಅಶುದ್ಧಾತ್ಮಕ್ಕೆ ಇವನನ್ನು ಬಿಟ್ಟುಹೋಗು>> ಎಂದು ಆಜ್ಞಾಪಿಸಿದ್ದನು. 9 ಯೇಸು – <<ನಿನ್ನ ಹೆಸರು ಏನೆಂದು>> ಅವನನ್ನು ಕೇಳಿದ್ದಕ್ಕೆ ಅವನು – <<ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ>> ಎಂದು ಹೇಳಿ – 10 ಹಮುನ ಈ ಪ್ರಾಂತದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು. 11 ಇಜಗಬಿ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. 12 ಯೋ ಅಶುದ್ಧಾತ್ಮಗಳು – <<ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು>> ಎಂದು ಆತನನ್ನು ಬೇಡಿಕೊಂಡವು. 13 ಯೋ – ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತುಹೋದವು. 14 ಯೋಕರುನ ಮೇಯಿಸುವವರು ಓಡಿಹೋಗಿ ಆ ನಡೆದಿರುವ ಸಂಗತಿಯನ್ನು ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. 15 ಯೋ ದೆವ್ವಹಿಡಿದಿದ್ದವನು, ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. 16 ಚಲಿಯುಥೆ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲಾವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು. 17 ತದೆ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. 18 ಯೋ ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು – ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು. 19 ಕತ್ಹೋ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ – <<ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು>> ಅಂದನು. 20 ಇವನೇ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. ಯೇಸು ಸತ್ತಹುಡುಗಿಯನ್ನು ಬದುಕಿಸಿದ್ದು 21 ಯೇಸು ತಿರುಗಿ ದೋಣಿಯಲ್ಲಿ ಆಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. 22 ತದೆ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯಿರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು – 23 <<ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು>> ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. 24 ಯೇಸುಬಿ ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. ಒಬ್ಬ ಸ್ತ್ರೀಯ ರಕ್ತಕುಸುಮರೋಗವನ್ನು ವಾಸಿಮಾಡಿದ್ದು 25 ತದೆ ಅಲ್ಲಿ ಹನ್ನೆರಡು ವರುಷದಿಂದ ರಕ್ತಕುಸುಮರೋಗವಿದ್ದ ಒಬ್ಬ ಹೆಂಗಸು ಬಂದಳು. 26 ಯೊಬಿ ಬಹು ಕಷ್ಟವನ್ನು ಅನುಭವಿಸಿ ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದರೂ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. 27 ಯೋ ಬೈಕೋ ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ – <<ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, 28 ಜಗೋಣ >> ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಮುಟ್ಟಿದ ಕೂಡಲೆ 29 ಯೊಬಿ ರಕ್ತಸ್ರಾವವು ನಿಂತುಹೋದ್ದರಿಂದ ಆಕೆಯು – ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳಿದುಕೊಂಡಳು. 30 ಯೋ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ – <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು 31 ಯೋ ಶಿಷ್ಯರು ಆತನಿಗೆ - <<ನಿಮ್ಮ ಸುತ್ತಲೂ ಜನರು ಮುತ್ತಿಕೊಂಡು ನೂಕುವುದನ್ನು ನಿಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ,>> ಎಂದರು. 32 ಕತ್ಹೋ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ 33 ಯೋ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. 34 ಯ್ಪ್ಬಿ ಆಕೆಗೆ – <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರು>> ಎಂದು ಹೇಳಿದನು. ಯಾಯಿರನ ಸತ್ತ ಮಗಳನ್ನು ಬದುಕಿಸಿದ್ದು 35 ಯೋ ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು – <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಬೋಲಿಯು . 36 ಇವನೇ ಆಡಿದ ಮಾತನ್ನು ಯೇಸು ಗಣನೆಗೆ ತಾರದೆ ಸಭಾಮಂದಿರದ ಅಧಿಕಾರಿಗೆ – <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು. 37 ಉಜು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38 ಇವನೇ ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. 39 ಇವನೇ ಒಳಕ್ಕೆ ಹೋಗಿ – <<ನೀವು ಗದ್ದಲ ಮಾಡುವುದೂ ದುಃಖಿಸುವುದೂ ಯಾಕೆ? ಹುಡುಗಿ ಸತ್ತಿಲ್ಲ; 40 ಯೋ ನಿದ್ದೆಮಾಡುತ್ತಿದ್ದಾಳೆ>> ಅನ್ನಲು ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ 41 ಯೋ ಹಾತ್ ದರಿನ್ – <<ತಲಿಥಾಕೂಮ್>> ಅಂದನು. ಈ ಮಾತಿಗೆ – <<ಅಮ್ಮಣ್ಣೀ, ಎದ್ದೇಳು>> ಎಂದರ್ಥ. 42 ಥದೆಸ್ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು. 43 ಇವನೆಖಹರು ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ – ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು, ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಬೋಲಿಯು .